ಕಲಾ ಭಾರತಿ ಕಲಾ ಸಂಘ ಹಿರೇ ಹೆಗ್ಡಾಳ್ ವತಿಯಿಂದ ನಾಲ್ಕನೇ ವರ್ಷದ ಸಾoಸ್ಕೃತಿಕ ಕಲೋತ್ಸವ…!!!

Listen to this article

ಕಲಾ ಭಾರತಿ ಕಲಾ ಸಂಘ ಹಿರೇ ಹೆಗ್ಡಾಳ್ ವತಿಯಿಂದ ನಾಲ್ಕನೇ ವರ್ಷದ ಸಂಸ್ಕೃತಿಕ ಕಲೋತ್ಸವ

ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕು ಹಿರೇ ಹೆಗ್ಡಾಳ್ ಗ್ರಾಮದ ಕಲಾ ಭಾರತಿ ಕಲಾ ಸಂಘ ರಿ ಸಂಸ್ಥಾಪಕರು ಕಾರ್ಯಕ್ರಮದ ಆಯೋಜಕರು ಬಣಕಾರ್ ಮೂಗಪ್ಪ ಹಿರೆ ಹೆಗ್ಡಾಳ್ ಇವರ ವತಿಯಿಂದ ನಾಲ್ಕನೇ ಸಾಂಸ್ಕೃತಿಕ ಕಲೋತ್ಸವ ಕಾರ್ಯಕ್ರಮ ಜರುಗಲಿದ್ದು ಪ್ರತಿವರ್ಷದಂತೆ ಈ ವರ್ಷವೂ ದಿನಾಂಕ 25.08.2024ರ ಭಾನುವಾರ ಬೆಳಿಗ್ಗೆ 9:30ಕ್ಕೆ ಬಳ್ಳಾರಿ ಜಿಲ್ಲಾ ಸಂಡೂರು ಪಟ್ಟಣದ ಗುರುಭವನದಲ್ಲಿ ಹೊಸಪೇಟೆ ರಸ್ತೆ ಸಂಡೂರು ಕಾರ್ಯಕ್ರಮ ಜರುಗಲಿದ್ದು ಈ ಕಾರ್ಯಕ್ರಮದ ದಿವ್ಯ ಸಾನಿಧ್ಯ ಡಾ ಕಾಲಜ್ಞಾನ ಬ್ರಹ್ಮ ಸದ್ಗುರು ವಿಶ್ವಕಾಲ ಜ್ಞಾನ ಶಿವಯೋಗಿ ಶರಣಬಸವ ಮಹಾಸ್ವಾಮಿಗಳು ತಳ್ಳಿಯಾಳ ಸಂಸ್ಥಾನ ಕೋಡಿಮಠ ಗಜೇಂದ್ರಗಡ ಹಾಗೂ ಪೂಜ್ಯ ಶ್ರೀ ಮ ನಿ ಪ್ರಭು ಮಹಾಸ್ವಾಮಿಗಳು ಸಂಸ್ಥಾನ ವಿರಕ್ತಮಠ ಸಂಡೂರು ಅಧ್ಯಕ್ಷತೆ ಮಂಜುನಾಥ ಹಿರೇಮಠ ಅಧ್ಯಕ್ಷರು ವೀರಶೈವ ಮಹಾಸಭಾ ಅಧ್ಯಕ್ಷರು ತಾಲೂಕು ಘಟಕ ಸಂಡೂರು ಹಾಗೂ ಉಪನ್ಯಾಸಕರಾಗಿ ಶ್ರೀ ವಿವೇಕಾನಂದ ಸ್ವಾಮಿ ಪದವಿಪೂರ್ವ ಕಾಲೇಜ್ ಉಪನ್ಯಾಸಕರು ಕೂಡ್ಲಿಗಿ ಈ ಕಾರ್ಯಕ್ರಮ ಸರ್ವ ಧರ್ಮಿಯ ಕಾರ್ಯಕ್ರಮವಾಗಿದ್ದು ಎಂದು ಸಂಘದ ಅಧ್ಯಕ್ಷರಾದ ಬಣಕಾರ್ ಮೂಗಪ್ಪ ಇವರು ಮಾತನಾಡಿದರು ಕರ್ನಾಟಕದ ನಾಡಿನ ಹರಾಗುರು ಶರಣರ ಆಶೀರ್ವಾದದೊಂದಿಗೆ ಈ ಕಾರ್ಯಕ್ರಮ ಜರುಗಲಿದ್ದು ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ 110 ಸಾಧಕರಿಗೆ ಪ್ರಶಸ್ತಿ ಸಮಾರಂಭ ಕಾರ್ಯಕ್ರಮ ಕೊಟ್ಟೂರಿನಲ್ಲಿ ಉದ್ಘಾಟನೆಗೊಂಡ ಕಾರ್ಯಕ್ರಮ ಈಗ ಸಂಡೂರಿನವರೆಗೂ ಈ ಒಂದು ಸಂಘ ನಾಲ್ಕನೇ ವರ್ಷದ ಸಂಸ್ಕೃತಿಕ ಕಲೋತ್ಸವ ಕಾರ್ಯಕ್ರಮ ಬಹಳ ವಿಜೃಂಭಣೆಯಿಂದ ಜರುಗಲಿದೆ ಎಂದು ತಿಳಿಸಿದರು ಈ ಸಂದರ್ಭದಲ್ಲಿ ಸೋ ದಾ ವಿರೂಪಾಕ್ಷ ಗೌಡ್ರು ಉಮಾ ಮಹೇಶ್ವರ ವಿ ಟಿ ಪ್ರಕಾಶ್ ಶಿವಪ್ರಕಾಶ್ ಯಶ್ವಂತ್ ನಗರ ಮಂಜುನಾಥ ಕೆಎಂ ಪ್ರಕಾಶ್ ಶರಣಯ್ಯ ಲಕ್ಷ್ಮೀಪುರ ಜಿ ಬೋರಣ್ಣ ಕೂಡ್ಲಿಗಿ ಇತರರು ಉಪಸ್ಥಿತರಿದ್ದರು…

ವರದಿ. ಎಂ. ಬಸವರಾಜ್ ಕಕ್ಕುಪ್ಪೆ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend