ಅಕ್ಷರ ದಾಸೋಹ ಸಹಾಯಕ ನಿರ್ದೇಶಕರಾಗಿ ಮಂಜುನಾಥ್ ಜಿ ಟಿ ರವರು ಅಧಿಕಾರ ಸ್ವೀಕಾರ…!!!

Listen to this article

ಅಕ್ಷರ ದಾಸೋಹ ಸಹಾಯಕ ನಿರ್ದೇಶಕರಾಗಿ ಮಂಜುನಾಥ್ ಜಿ ಟಿ ರವರು ಅಧಿಕಾರ ಸ್ವೀಕಾರ

ಈ ಹಿಂದೆ ಅಕ್ಷರ ದಾಸೋಹ ಸಹಾಯಕ ನಿರ್ದೇಶಕರಾಗಿ ತಿಪ್ಪೇಸ್ವಾಮಿ ರವರು ಕರ್ತವ್ಯ ನಿರ್ವಹಿಸುತ್ತಿದ್ದರು ಅವರ ಸ್ಥಾನ ತೆರವಾದ ಸ್ಥಾನಕ್ಕೆ ಮಂಜುನಾಥ ಜಿ ಟಿ ರವರು ಎಂದು ಅಧಿಕಾರ ಸ್ವೀಕಾರ ಮಾಡಿದರು ತಿಪ್ಪೇಸ್ವಾಮಿ ರವರು ಸಿರಾ ತಾಲ್ಲೂಕಿನ ತಾವರೆಕೆರೆಯ ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ರಾಗಿ ವರ್ಗಾವಣೆಗೊಂಡರು.

ತಾ ಪಂ ಇ ಓ ಶಶಿಧರ್ ಬಿ ಇ ಓ ಸುರೇಶ್. ವಿವಿಧ ಶಾಲೆಯ ಮುಖ್ಯ ಶಿಕ್ಷಕರು ಮುಖಂಡರುಗಳು ಉಪಸ್ಥಿತರಿದ್ದರು…

ವರದಿ. ಶಶಿಕುಮಾರ್ ಚಳ್ಳಕೆರೆ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend