ಬಾಗಲಕೋಟ ಜಿಲ್ಲೆಯ ರಬಕವಿ ಬನಹಟ್ಟಿ : ಸಮುದಾಯ ಆರೋಗ್ಯ ಕೇಂದ್ರದ ಮುಂಭಾಗದಲ್ಲಿರುವ ಕೋಕಾ ಹಾಗೂ ಪತ್ರಸ್ ಅಂಗಡಿಗಳನ್ನು ಶನಿವಾರ ಬೆಳ್ಳಂ ಬೆಳಗ್ಗೆ ನಗರ ಸಭೆಯ ಪೌರಾಯುಕ್ತ ಜಗದೀಶ ಈಟಿ ನೇತೃತ್ವದಲ್ಲಿ ತರವಗೊಳಿಸುವ ಕಾರ್ಯಾಚರಣೆ ನಡೆಯಿತು ಈ ಭಾಗದಲ್ಲಿರುವ ಅಂದಾಜು 6 ಕೋಕಾಗಳನ್ನು ತೆರವುಗೊಳಿಸಲಾಗಿದ್ದು ಸದರಿ ಜಾಗದಲ್ಲಿ ಇಂದಿರಾ ಕ್ಯಾಂಟೀನ್ ನಿರ್ಮಾಣ ಮಾಡುವ ಉದ್ದೇಶದಿಂದ ತೆರವು ಕಾರ್ಯಾಚರಣೆ ನಡೆದಿದೆ ಎಂದು ಇಲಾಖೆ ಮೂಲಗಳಿಂದ ತಿಳಿದು ಬಂದಿದೆ…
ವರದಿ, ಕಲ್ಮೇಶ ಬನಹಟ್ಟಿ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030