ಬನಹಟ್ಟಿ ಸಮುದಾಯ ಆರೋಗ್ಯ ಕೇಂದ್ರದ ಮುಂದೆ ಇದ್ದ ಅಂಗಡಿ ಡಬ್ಬಗಳನ್ನು ತೆರವುಗೊಳಿಸಿದ ನಗರಸಭೆ…!!!

Listen to this article

ಬಾಗಲಕೋಟ ಜಿಲ್ಲೆಯ ರಬಕವಿ ಬನಹಟ್ಟಿ : ಸಮುದಾಯ ಆರೋಗ್ಯ ಕೇಂದ್ರದ ಮುಂಭಾಗದಲ್ಲಿರುವ ಕೋಕಾ ಹಾಗೂ ಪತ್ರಸ್ ಅಂಗಡಿಗಳನ್ನು ಶನಿವಾರ ಬೆಳ್ಳಂ ಬೆಳಗ್ಗೆ ನಗರ ಸಭೆಯ ಪೌರಾಯುಕ್ತ ಜಗದೀಶ ಈಟಿ ನೇತೃತ್ವದಲ್ಲಿ ತರವಗೊಳಿಸುವ ಕಾರ್ಯಾಚರಣೆ ನಡೆಯಿತು ಈ ಭಾಗದಲ್ಲಿರುವ ಅಂದಾಜು 6 ಕೋಕಾಗಳನ್ನು ತೆರವುಗೊಳಿಸಲಾಗಿದ್ದು ಸದರಿ ಜಾಗದಲ್ಲಿ ಇಂದಿರಾ ಕ್ಯಾಂಟೀನ್ ನಿರ್ಮಾಣ ಮಾಡುವ ಉದ್ದೇಶದಿಂದ ತೆರವು ಕಾರ್ಯಾಚರಣೆ ನಡೆದಿದೆ ಎಂದು ಇಲಾಖೆ ಮೂಲಗಳಿಂದ ತಿಳಿದು ಬಂದಿದೆ…

ವರದಿ, ಕಲ್ಮೇಶ ಬನಹಟ್ಟಿ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend