ಗುಳೇದಗುಡ್ಡದ ಸರಸ್ವತಿ ವಿದ್ಯಾಸಂಸ್ಥೆಯ ಮಕ್ಕಳು ಶ್ರೀಕೃಷ್ಣ ರಾಧೆಯರ ವೇಷಧರಿಸಿ ನೃತ್ಯ ಮಾಡಿದರು…!!!

Listen to this article

ಶ್ರೀಕೃಷ್ಣ ಜನ್ಮಾಷ್ಠಮಿ ಅಚರಣೆ
ಗುಳೇದಗುಡ್ಡ: ಶ್ರೀಕೃಷ್ಣ ಜನ್ಮಾಷ್ಠಮಿ ಅಂಗವಾಗಿ ಸೋಮವಾರ ಪಟ್ಟಣದ ಸರಸ್ವತಿ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಕೃಷ್ಣ, ರಾಧೆಯ ವೇಷಧರಿಸಿ ನಗರದಲ್ಲಿ ಮೆರವಣಿಗೆ ಮಾಡಿ ಸಂಭ್ರಮಿಸಿದರು. ಶಾಲೆಯಿಂದ ಕೃಷ್ಣನ ಭಾವಚಿತ್ರದೊಂದಿಗೆ ಪ್ರಾರಂಭವಾದ ವೇಷಧಾರಿ ಮಕ್ಕಳ ಮೆರವಣಿಗೆ ಸರಾಫ್ ಬಜಾರ, ಕಂಠಿಪೇಟೆ, ಗಚ್ಚಿನಕಟ್ಟಿ, ಚೌಬಜಾರ, ಅರಳಿಕಟ್ಟಿ, ಪುರಸಭೆ ಮೂಲಕ ಹಾಯ್ದು ಶಾಲೆಗೆ ತಲುಪಿತು. ಮೆರವಣಿಗೆಯಲ್ಲಿ ಶೀಕೃಷ್ಣನ ಹಾಡಿಗೆ ವಿದ್ಯಾರ್ಥಿಗಳು ನೃತ್ಯಮಾಡಿ ನೋಡುಗರ ಗಮನಸೆಳೆದರು…

ವರದಿ. ಸಚಿನ್ ಬಾಗಲಕೋಟ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend