ಶ್ರೀಕೃಷ್ಣ ಜನ್ಮಾಷ್ಠಮಿ ಅಚರಣೆ
ಗುಳೇದಗುಡ್ಡ: ಶ್ರೀಕೃಷ್ಣ ಜನ್ಮಾಷ್ಠಮಿ ಅಂಗವಾಗಿ ಸೋಮವಾರ ಪಟ್ಟಣದ ಸರಸ್ವತಿ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಕೃಷ್ಣ, ರಾಧೆಯ ವೇಷಧರಿಸಿ ನಗರದಲ್ಲಿ ಮೆರವಣಿಗೆ ಮಾಡಿ ಸಂಭ್ರಮಿಸಿದರು. ಶಾಲೆಯಿಂದ ಕೃಷ್ಣನ ಭಾವಚಿತ್ರದೊಂದಿಗೆ ಪ್ರಾರಂಭವಾದ ವೇಷಧಾರಿ ಮಕ್ಕಳ ಮೆರವಣಿಗೆ ಸರಾಫ್ ಬಜಾರ, ಕಂಠಿಪೇಟೆ, ಗಚ್ಚಿನಕಟ್ಟಿ, ಚೌಬಜಾರ, ಅರಳಿಕಟ್ಟಿ, ಪುರಸಭೆ ಮೂಲಕ ಹಾಯ್ದು ಶಾಲೆಗೆ ತಲುಪಿತು. ಮೆರವಣಿಗೆಯಲ್ಲಿ ಶೀಕೃಷ್ಣನ ಹಾಡಿಗೆ ವಿದ್ಯಾರ್ಥಿಗಳು ನೃತ್ಯಮಾಡಿ ನೋಡುಗರ ಗಮನಸೆಳೆದರು…
ವರದಿ. ಸಚಿನ್ ಬಾಗಲಕೋಟ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030