ಬಾಗಲಕೋಟ ಜಿಲ್ಲೆಯ ಉಸ್ತುವಾರಿ ಸಚಿವರಾದ ಆರ್ ಬಿ ತಿಮ್ಮಾಪುರ್ ಸಾಹೇಬರು ಇಂದು ಮುಧೋಳ ತಾಲೂಕಿನ ಪ್ರವಾಹ ಪ್ರದೇಶಗಳಿಗೆ ಭೇಟಿ…!!!

Listen to this article

ಸನ್ಮಾನ್ಯ  ಅಬಕಾರಿ ಸಚಿವರು ಹಾಗೂ ಬಾಗಲಕೋಟ ಜಿಲ್ಲೆಯ ಉಸ್ತುವಾರಿ ಸಚಿವರಾದ ಆರ್ ಬಿ ತಿಮ್ಮಾಪುರ್ ಸಾಹೇಬರು ಇಂದು ಮುಧೋಳ ತಾಲೂಕಿನ ಪ್ರವಾಹ ಪೀಡಿತ ಪ್ರದೇಶಗಳ ಬೇಟಿ ನೀಡಿ ಸಾರ್ವಜನಿಕರಿಗೆ ಅಗತ್ಯ ಕ್ರಮಗಳ ತೆಗೆದುಕೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು ಈ ವೇಳೆಯಲ್ಲಿ ಕಂದಾಯ ಸಚಿವರಾದ ಕೃಷ್ಣ ಬೈರೇಗೌಡರು ಸಾಹೇಬರು ವಿಧಾನಪರಿಷತ್ ಸಾಹೇಬರು ವಿಧಾನ ಪರಿಷತ್ತಿನ ಶಾಸಕರಾದ ಉಮಾಶ್ರೀ ಮೇಡಮ್ ಅವರು ಜಿಲ್ಲಾಧಿಕಾರಿಗಳ ಜಾನಕಿ ಮೇಡಂ ಅವರು ಉಪಸ್ಥಿರಿದರು…

ವರದಿ. ಕಲ್ಮೇಶ ಮುದೋಳ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend