ವಿಜಯನಗರ ಜಿಲ್ಲಾಡಳಿತ,ಜಿಲ್ಲಾ ಪಂಚಾಯತಿ ಯಿಂದ ಹೊಸಪೇಟೆ ಜಿಲ್ಲಾಧಿಕಾರಿಗಳ ಸಭಾಂಗಣ ದಲ್ಲಿ ಬಳ್ಳಾರಿ ಲೋಕಸಭೆ ಸದಸ್ಯರು ಸನ್ಮಾನ್ಯ ಶ್ರೀ ತುಕಾರಂರವರು ,ಜಿಲ್ಲಾ ಸಮನ್ವಯ ಸಮಿತಿ ಅಧ್ಯಕ್ಷರು,ಉಸ್ತುವಾರಿ ಸಮಿತಿ (ದಿ.ಶಾ) ಇವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಪುರಸ್ಕೃತ ಕಾರ್ಯಕ್ರಮ ಗಳ 2024, 25 ನೇ ಸಾಲಿನ ಪ್ರಗತಿ ಪರಿಶೀಲನೆ ಸಭೆಯಲ್ಲಿ ಭಾಗವಹಿಸಿದೆನು ಈ ಸಂದರ್ಭದಲ್ಲಿ
ನಮ್ಮ ಜನಪ್ರಿಯ ಶಾಸಕರು ಎಂ. ಪಿ. ಲತಾ ಮಲ್ಲಿಕಾರ್ಜುನ ಶಾಸಕರು ಹರಪನಹಳ್ಳಿ.
ಈ ಸಂದರ್ಭದಲ್ಲಿ ಕೂಡ್ಲಿಗಿ ಶಾಸಕರಾದ ಡಾ.ಏನ. ಟಿ ಶ್ರೀನಿವಾಸ್ ರವರು, ಹೂವಿನ ಹಡಗಲಿ ಶಾಸಕರಾದ ಕೃಷ್ಣ ನಾಯ್ಕ ರವರು, ವಿಜಯನಗರ ಜಿಲ್ಲಾಧಿಕಾರಿಗಳಾದ ಎಂ.ಎಸ್.ದಿವಾಕರ್ ರವರು.ಜಿಲ್ಲಾ ಪಂಚಾಯತಿ ಸಿ.ಇ.ಒ.ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು…
ವರದಿ. ಅನಿಲ್ ಹುಲಿಕುಂಟೆ (ಕಾನಹೋಸಹಳ್ಳಿ)
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030