ಹೃದಯಾಘಾತದಿಂದ ನೆರೇಗಾ ಕಾರ್ಮಿಕ ಸಾವು…!!!

Listen to this article

ಹೃದಯಾಘಾತದಿಂದ ನೆರೇಗಾ ಕಾರ್ಮಿಕ ಸಾವು

ಹಗರಿಬೊಮ್ಮನಹಳ್ಳಿ ತಾಲೂಕಿನ ಮಾಲವಿ ಜಲಾಶಯದಲ್ಲಿ ನರೇಗಾ ಯೋಜನೆಯಲ್ಲಿ ಹೂಳೆತ್ತುವ ಕಾಮಗಾರಿ ನಿರ್ವಹಿಸುವಾಗ ಕೂಲಿ ಕಾರ್ಮಿಕರೊಬ್ಬರು ಮಂಗಳವಾರ ಹೃದಯಘಾತದಿಂದ ಮೃತಪಟ್ಟಿದ್ದಾರೆ. ಮಸಾರಿ ನೆಲ್ಕುದುರಿ ಗ್ರಾಮದ ಕಡ್ಲಿ ರಾಘವೇಂದ್ರ (45 ) ಮೃತ ಕೂಲಿ ಕಾರ್ಮಿಕ.
ತೀವ್ರ ಎದೆನೋವಿನಿಂದ ಸ್ಥಳದಲ್ಲಿ ಕುಸಿದುಬಿದ್ದ ಅವರನ್ನು ತಾಲೂಕು ಆಸ್ಪತ್ರೆಗೆ ಕರೆದು ತರಲಾಯಿತು. ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆಂದು ನೆರೇಗಾ ಸಹಾಯಕ ನಿರ್ದೇಶಕ ರಮೇಶ್ ಮಹಾಲಿಂಗಪುರ ತಿಳಿಸಿದ್ದಾರೆ…

ವರದಿ. ನಾಗಾರ್ಜುನ ಹಗರಿಬೊಮ್ಮನಹಳ್ಳಿ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend