ಕೆ ಎಸ್ ಆರ್ ಟಿ ಸಿ ಬಸ್ಸುಗಳ ನಡುವೆ ಭೀಕರ ಅಪಘಾತ ಬಸ್ ಚಾಲಕನಿಗೆ ಗಂಭೀರ ಗಾಯ…!!!

Listen to this article

ಕೆ ಎಸ್ ಆರ್ ಟಿ ಸಿ ಬಸ್ಸುಗಳ ನಡುವೆ ಭೀಕರ ಅಪಘಾತ ಬಸ್ ಚಾಲಕನಿಗೆ ಗಂಭೀರ ಗಾಯ
ಹೂವಿನ ಹಡಗಲಿ ತಾಲೂಕು ಹೊಳಗುಂದಿ ಗ್ರಾಮದ ಸಮೀಪ ತಾತನ ಮಠದ ಹಿಂಭಾಗದಲ್ಲಿ ಘಟನೆ ನಡೆದಿದ್ದು ಸಮಯ 3 ಗಂಟೆ ಹಗರಿಬೊಮ್ಮನಹಳ್ಳಿ ಇಂದ ಹಡಗಲಿ ಕಡೆಗೆ ಹೋಗುವ ಬಸ್ಸು ಮತ್ತು ಹಡಗಲಿಯಿಂದ ಹೊಸಪೇಟೆ ಹೋಗುವ ಇವೆರಡೂ ಬಸ್ಸುಗಳ ನಡುವೆ ಅಪಘಾತ ಸಂಭವಿಸಿದೆ ಪ್ರಯಾಣಿಕರಿಗೆ ಯಾವುದೇ ತೊಂದರೆಗಳು ಆಗಿಲ್ಲ ಈ ಸಮಯದಲ್ಲಿ ಹಗರಿಬೊಮ್ಮನಹಳ್ಳಿಯ ಬಸ್ ಚಾಲಕನಿಗೆ ಗಂಭೀರ ಗಾಯವಾಗಿದೆ ಗಾಯಗೊಂಡ ಚಾಲಕನನ್ನು ಹೂವಿನಡಗಲಿ ತಾಲೂಕ ಆಸ್ಪತ್ರೆಗೆ ದಾಖಲಿಸಲಾಗಿದೆ…

ವರದಿ ಮ್ಯಾಗೇರಿ ಸಂತೋಷ ಹೂವಿನಹಡಗಲಿ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend